ॐ
ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,
ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ.
ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು.
ಶಿವನೊಲಿದಲ್ಲದೆ ಕೈಗೂಡದು.
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು
ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.
Thoughts & Reflections
0No reflections shared yet. Be the first to share your thoughts!