Bhasaka
← Back to home

ಅರಿಯದವರೊಡನೆ ಸಂಗವ ಮಾಡಿದಡೆ

Author: ಅಕ್ಕಮಹಾದೇವಿCategory: ವಚನಗಳು
ಅರಿಯದವರೊಡನೆ ಸಂಗವ ಮಾಡಿದಡೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.

Thoughts & Reflections

0

No reflections shared yet. Be the first to share your thoughts!

Share your thought