ॐ
ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ
ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಕರುಣದ ಕಂದನೊಡನೆಸೂನೆಗಾರರ ಮಾತನಾಡಿಸುವರೆ ಅಯ್ಯಾ
Thoughts & Reflections
0No reflections shared yet. Be the first to share your thoughts!