Bhasaka
← Back to home

ಆತುರದ ಧ್ಯಾನದಿಂದ ಧಾವತಿಗೊಂಡೆ

Author: ಅಕ್ಕಮಹಾದೇವಿCategory: ವಚನಗಳು
ಆತುರದ ಧ್ಯಾನದಿಂದ ಧಾವತಿಗೊಂಡೆ ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ ; ಧಾತುಗೆಡಿಸಿ ಮನವ ನೋಡಿ ಕಾಡುವನು. ಆತುಮನಂತರ ಪರವನರಿದಡೆ ಆತನೆ ಯೋಗಿ ; ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought