ॐ
ಆಧಾರ ಸ್ವಾಧಿಷ್ಠಾನ ಮಣಿಪೂರಕ
ವಿಶುದ್ಧಿ ಆಯವ ನುಡಿದಡೇನು
ಆದಿ ಅನಾದಿಯ ಸುದ್ದಿಯ
ಕೇಳಿದಡೇನು ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ.
ಉನ್ಮನಿಯ ರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.
Thoughts & Reflections
0No reflections shared yet. Be the first to share your thoughts!