Bhasaka
← Back to home

ಇಂದ್ರಿಯವ ಬಿಟ್ಟು ಕಾಯವಿರದು

Author: ಅಕ್ಕಮಹಾದೇವಿCategory: ವಚನಗಳು
ಇಂದ್ರಿಯವ ಬಿಟ್ಟು ಕಾಯವಿರದು ; ಕಾಯವ ಬಿಟ್ಟು ಇಂದ್ರಿಯವಿರದು. ಎಂತು ನಿಃಕಾಮಿಯೆಂಬೆ, ಎಂತು ನಿರ್ದೋಷಿಯೆಂಬೆ ನೀನೊಲಿದಡೆ ಸುಖಿಯಾಗಿಪ್ಪೆ, ನೀನೊಲ್ಲದಿರೆ ದುಃಖಿಯಾಗಿಪ್ಪೆನಯ್ಯಾ, ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought