Bhasaka
← Back to home

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.

Author: ಅಕ್ಕಮಹಾದೇವಿCategory: ವಚನಗಳು
ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು. ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು. ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.

Thoughts & Reflections

0

No reflections shared yet. Be the first to share your thoughts!

Share your thought