Bhasaka
← Back to home

ಎಲೆ ಕಾಲಂಗೆ ಸೂರೆಯಾದ ಕರ್ಮಿ,

Author: ಅಕ್ಕಮಹಾದೇವಿCategory: ವಚನಗಳು
ಎಲೆ ಕಾಲಂಗೆ ಸೂರೆಯಾದ ಕರ್ಮಿ, ಎಲೆ ಕಾಮಂಗೆ ಗುರಿಯಾದ ಮರುಳೆ, ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.

Thoughts & Reflections

0

No reflections shared yet. Be the first to share your thoughts!

Share your thought