Bhasaka
← Back to home

ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ,

Author: ಅಕ್ಕಮಹಾದೇವಿCategory: ವಚನಗಳು
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, ತನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ ? ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲ್ಲಲಿಲ್ಲ, ಕುಳ್ಳಿರೆ ಠಾವಿಲ್ಲ. ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ, ನಿಮ್ಮ ಕೂಡಿ ಕುಲವಳಿದವಳಲ್ಲ, ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought