ॐ
ನೆಲದ ಮರೆಯ ನಿಧಾನದಂತೆ
ಫಲದ ಮರೆಯ ರುಚಿಯಂತೆ
ಶಿಲೆಯ ಮರೆಯ ಹೇಮದಂತೆ
ತಿಲದ ಮರೆಯ ತೈಲದಂತೆ
ಮರದ ಮರೆಯ ತೇಜದಂತೆ
ಭಾವದ ಮರೆಯ ಬ್ರಹ್ಮವಾಗಿಪ್ಪ
ಚೆನ್ನಮಲ್ಲಿಕಾರ್ಜುನನ ನಿಲವನರಿಯಬಾರದು.
Thoughts & Reflections
0No reflections shared yet. Be the first to share your thoughts!