Bhasaka
← Back to home

ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,

Author: ಅಕ್ಕಮಹಾದೇವಿCategory: ವಚನಗಳು
ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ, ಆನೇವೆನಯ್ಯಾ ? ಹಸಿದುಂಡಡೆ ಉಂಡು ಹಸಿವಾಯಿತ್ತು. ಇಂದು ನೀನೊಲಿದೆಯಾಗಿ, ಎನಗೆ ಅಮೃತದ ಆಪ್ಯಾಯನವಾಯಿತ್ತು. ಇದು ಕಾರಣ, ನೀನಿಕ್ಕಿದ ಮಾಯೆಯನಿನ್ನು ಮುಟ್ಟಿದೆನಾದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought