Bhasaka
← Back to home

ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು,

Author: ಅಕ್ಕಮಹಾದೇವಿCategory: ವಚನಗಳು
ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು, ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ, ಅಲ್ಲಅಹುದು, ಉಂಟುಇಲ್ಲ, ಬೇಕುಬೇಡೆಂಬ ಆರರಿತಾತನೆ ಗುರು ತಾನೆ ಬೇರಿಲ್ಲ. ದ್ವಯಕಮಳದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.

Thoughts & Reflections

0

No reflections shared yet. Be the first to share your thoughts!

Share your thought