ॐ
ಶರಣರ ಮನ ನೋಯ ನುಡಿದೆನಾಗಿ,
ಹರಜನ್ಮವಳಿದು ನರಜನ್ಮಕ್ಕೆ ಬಂದೆನು.
ಹರನಟ್ಟಿದ ಬೆಸನ ಶಿರದೊಳಗಾಂತೊಡೆ,
ಗಿರಿಗಳ ಭಾರವೆನಗಾದುದಯ್ಯ.
ಚೆನ್ನಮಲ್ಲಿಕಾರ್ಜುನನ ಧರ್ಮದಿಂದ
ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು
Thoughts & Reflections
0No reflections shared yet. Be the first to share your thoughts!