ॐ
ಸುಖದ ಸುಖಿಗಳ ಸಂಭಾಷಣೆಯಿಂದ
ದುಃಖಕ್ಕೆ ವಿಶ್ರಾಮವಾಯಿತ್ತು.
ಭಾವಕ್ಕೆ ತಾರ್ಕಣೆಯಾದಲ್ಲಿ,
ನೆನಹಕ್ಕೆ ವಿಶಾಮವಾಯಿತ್ತು.
ಬೆಚ್ಚು ಬೆರಸಲೊಡನೆ ಮಚ್ಚು ಒಳಕೊಂಡಿತ್ತಯ್ಯಾ,
ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣರ ಸಂಗದಿಂದ.
Thoughts & Reflections
0No reflections shared yet. Be the first to share your thoughts!