ॐ
ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು
ಮಾತಾಡುವ ಸರಸ ಬೇಡ ! ಬೆಣ್ಣೆಯ ಬೆನಕಂಗೆ
ಕೆಂಡದುಂಡಲಿಗೆಯ ಮಾಡಿ ಚಲ್ಲವಾಡಿದಡೆ ಹಲ್ಲು
ಹೋಹುದು ! ಕೂಡಲಸಂಗನ ಶರಣರೊಡನೆ ಸರಸವಾಡಿದಡೆ
ಅದು ವಿರಸ ಕಾಣಿರಯ್ಯಾ.
Thoughts & Reflections
0No reflections shared yet. Be the first to share your thoughts!