ॐ
ಅರಸು ವಿಚಾರ, ಸಿರಿಯು, ಶೃಂಗಾರ,
ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ,
ಹಾಳಾಯಿತ್ತು ನೋಡಾ. ಒಬ್ಬ ಜಂಗಮದ
ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು,
ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.
Thoughts & Reflections
0No reflections shared yet. Be the first to share your thoughts!