Bhasaka
← Back to home

ಅರಸು ವಿಚಾರ, ಸಿರಿಯು, ಶೃಂಗಾರ,

Author: ಬಸವಣ್ಣCategory: ವಚನಗಳು
ಅರಸು ವಿಚಾರ, ಸಿರಿಯು, ಶೃಂಗಾರ, ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ, ಹಾಳಾಯಿತ್ತು ನೋಡಾ. ಒಬ್ಬ ಜಂಗಮದ ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು, ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.

Thoughts & Reflections

0

No reflections shared yet. Be the first to share your thoughts!

Share your thought