Bhasaka
← Back to home

ಎಲೆ ಮನ ಮುರಾರಿಯನು ಕೊಂಡಾಡು

Author: ವಿಜಯದಾಸCategory: ಶ್ರೀಕೃಷ್ಣ
ಎಲೆ ಮನ ಮುರಾರಿಯನು ಕೊಂಡಾಡು ಸಾಧನಕಿದು ಉಪಾಯ ನೋಡು ಕಾಲನ ದೂತರ ಕಾಲಿಗೆ ಬಿದ್ದರೆ | ನಾಳೆಗೆ ನಿಲುವರೆ ನೋಡು ||1|| ಮಂದಿಯ ಮಾತಿಗೆ ಎಂದೆಂದು ಮರುಗದೆ | ಮುಂದಿನ ಗತಿ ನೀ ನೋಡು ||2|| ರಾಜೀವ ಮುಖಿಯರ ಸೋಜಿಗ ಮೆಚ್ಚದೆ | ವಿಜಯವಿಠಲನ ಪಾಡೋ||3||

Thoughts & Reflections

0

No reflections shared yet. Be the first to share your thoughts!

Share your thought